Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    “ಇದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮೀ!”: ಗ್ಯಾರಂಟಿ ಮರು ಅರ್ಜಿ ಆದೇಶಕ್ಕೆ ಬಿ.ವೈ. ವಿಜಯೇಂದ್ರ ವ್ಯಂಗ್ಯ

    Source: HOSADIGANTHA

    14 Jun 2026, 08:21 AM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಜಾರಿಗೆ ತಂದಿರುವುದು ‘ಗೃಹಲಕ್ಷ್ಮಿ’ ಅಲ್ಲ, ಅದು ಕೇವಲ ‘ಚುನಾವಣಾ ಲಕ್ಷ್ಮೀ'” ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಡ್ಡಾಯವಾಗಿ ಮತ್ತೊಮ್ಮೆ ಮರು ಅರ್ಜಿ ಸಲ್ಲಿಸಬೇಕು ಎಂಬ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆಗೆ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರವು ನಕಲಿ ಫಲಾನುಭವಿಗಳ ನೆಪ ಒಡ್ಡಿ ಬಡವರ ಯೋಜನೆಗಳಿಗೆ ಕತ್ತರಿ […] The post “ಇದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮೀ!”: ಗ್ಯಾರಂಟಿ ಮರು ಅರ್ಜಿ ಆದೇಶಕ್ಕೆ ಬಿ.ವೈ. ವಿಜಯೇಂದ್ರ ವ್ಯಂಗ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಯಾಣಿಕರೇ ಗಮನಿಸಿ: ಜೂನ್16 ರಿಂದ ಹಲವು ರೈಲುಗಳ ಸಂಚಾರ ಸೇವೆ ಬಂದ್!
    Next Article
    ಬೆಂಗಳೂರಿನಲ್ಲಿ ‘ನಿರ್ಮಲ’ ಅಭಿಯಾನಕ್ಕೆ ಸಾಥ್: ಮಾಸ್ಕ್, ಗ್ಲೌಸ್ ಧರಿಸಿ ಕಸ ಸಂಗ್ರಹಿಸಿದ ಕೇಂದ್ರ ಹಣಕಾಸು ಸಚಿವೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment