Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಜನತಾ ದರ್ಶನ’ದಲ್ಲಿ ಜನರ ಸಮಸ್ಯೆ ಆಲಿಸಿದ ಶಾಸಕ ರವಿಕುಮಾರ್

    Source: Nudikarnataka

    15 Jun 2026, 02:12 PM
    1 day ago

    ಮಂಡ್ಯ : ಸರ್ಕಾರಿ ಕಚೇರಿಗಳ ಸುತ್ತ ಜನರು ಅಲೆದಾಡುವ ಪರಿಸ್ಥಿತಿಗೆ ತೆರೆ ಎಳೆಯುವ ಉದ್ದೇಶದಿಂದ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಗರುಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ 14ನೇ ಜನತಾ ದರ್ಶನ ಕಾರ್ಯಕ್ರಮ ಜನಸ್ಪಂದನೆಯ ಮಹತ್ವದ ವೇದಿಕೆಯಾಗಿತ್ತು. ಮಂಡ್ಯ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ನೇತೃತ್ವದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ 52 ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 309 […] The post ‘ಜನತಾ ದರ್ಶನ’ದಲ್ಲಿ ಜನರ ಸಮಸ್ಯೆ ಆಲಿಸಿದ ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೂ.18ಕ್ಕೆ ಮಂಡ್ಯದಲ್ಲಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ
    Next Article
    ರಸಗೊಬ್ಬರ | ವಿಪಕ್ಷಗಳ ದ್ವಂದ್ವ ರಾಜಕಾರಣ: ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment