Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    Source: Guaranteenws

    16 Jun 2026, 06:34 AM
    20 hours ago

    ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಹಾಗೂ ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಹೌಸಿಂಗ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ
    Next Article
    ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 2 ದಿನ ಯೆಲ್ಲೋ ಅಲರ್ಟ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment