Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೈಸರ್ಗಿಕ ಸಾವಯವ ಕೃಷಿ ಕಾರ್‍ಯಾಗಾರ : ಅಶೋಕ್ ಜಯರಾಮ್

    Source: Nudikarnataka

    16 Jun 2026, 04:06 PM
    8 hours ago

    ಮಂಡ್ಯ: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದಿಂದ ಜೂ.೧೮ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಹೊನ್ನಾಯ್ಕನಹಳ್ಳಿ ಗ್ರಾಮದ ನಿರಂಜನ್ ಅವರ ಹೊಲದಲ್ಲಿ ನೈಸರ್ಗಿಕ ಸಾವಯವ ಕೃಷಿ ಕಾರ್‍ಯಾಗಾರವನ್ನು ಆಯೋಜಿಸಲಾಗಿದೆ ಎಂದು ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅಶೋಕ ಎಸ್.ಡಿ.ಜಯರಾಮ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತರಲ್ಲಿ ಸಾವಯವ ಕೃತಿ ಪದ್ದತಿಯ ಅಳವಡಿಕೆ ಹಾಗೂ ನೈಸರ್ಗಿಕವಾಗಿ ಭೂಮಿಯ ಫಲವತ್ತತೆ ಹೆಚ್ಚಿಸುವ ಕುರಿತು ಜಾಗೃತಿ ಮೂಡಿಸಲು ಈ ಕಾರ್‍ಯಾಗಾರ ಆಯೋಜಿಸಲಾಗಿದೆ. ಹಾಗೂ ಕೇಂದ್ರ ಸರಕಾರದ ಯೋಜನೆಗಳ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು. ಕಾರ್‍ಯಾಗಾರದಲ್ಲಿ ಬಿಜೆಪಿ ರೈತ […] The post ನೈಸರ್ಗಿಕ ಸಾವಯವ ಕೃಷಿ ಕಾರ್‍ಯಾಗಾರ : ಅಶೋಕ್ ಜಯರಾಮ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    Next Article
    5,000 ವಸತಿ ರಹಿತರಿಗೆ ಸ್ವಂತ ನಿವೇಶನ ಹಂಚಿಕೆಗೆ ಕ್ರಮ : ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment