Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ಮ ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಯ ಲಾಭ ಪಡೆಯುವ ಹಕ್ಕಿದೆ: ಸಿಎಂ ಡಿಕೆಶಿ

    Source: HOSADIGANTHA

    16 Jun 2026, 10:40 AM
    22 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಮಾತ್ರ ತಲುಪಬೇಕು. ಗ್ಯಾರಂಟಿ ಯೋಜನೆ ಇರೋದು ನಮ್ಮ ಕರ್ನಾಟಕದ ಜನರಿಗೆ ಮಾತ್ರ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಫಲಾನುಭವಿಗಳು ಗುರುತಿನ ಚೀಟಿಯನ್ನು ನೀಡಲೇಬೇಕು. ವಿಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಿದ್ದೇವೆ ಎಂದು ಹೇಳುತ್ತಿವೆ. ಆದರೆ ಜನರಿಗೆ ಒಳ್ಳೆಯದಾಗಲಿ ಎಂದು ಕೊಟ್ಟ ಯೋಜನೆಗಳನ್ನು ನಾವ್ಯಾಕೆ ವಾಪಸ್‌ ಪಡೆಯೋಣ? ನಮ್ಮ ರಾಜ್ಯದ ಜನ ಉಚಿತ ವಿದ್ಯುತ್‌ ಬಳಸಲಿ. ಆದರೆ ಬೇರೆ ರಾಜ್ಯದಿಂದ ಬಂದು ಇಲ್ಲಿ ನೆಲೆಸಿರುವವರಿಗೆ […] The post ನಮ್ಮ ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಯ ಲಾಭ ಪಡೆಯುವ ಹಕ್ಕಿದೆ: ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಂಡರ್‌ಲಾದಲ್ಲಿ ಹೈವೋಲ್ಟೇಜ್ CLP ಮೀಟಿಂಗ್: ಅಡ್ಡ ಮತದಾನ ತಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್!
    Next Article
    ಅವರಿವರ ಮಾತು ಕೇಳಿ ಬಿಡದಿ ಟೌನ್‌ಶಿಪ್‌ ಯೋಜನೆ ಕೈಬಿಡೋದಿಲ್ಲ: ಯತೀಂದ್ರ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment