Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಇಲಾಖೆಗಳಿಂದ ಕಿರಿಕಿರಿ ಆಗ್ತಿದೆಯಂತೆ! ನಾಳೆಯಿಂದ ಬೀದಿ ಬದಿ ವ್ಯಾಪಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಶುರು

    Source: HOSADIGANTHA

    17 Jun 2026, 03:45 AM
    11 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ಖಂಡಿಸಿ ಬೀದಿ ಬದಿ ವ್ಯಾಪಾರಿಗಳು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಅಧಿಕಾರಿಗಳ ಕಿರುಕುಳ ತಡೆಯೋಕೆ ಆಗುತ್ತಿಲ್ಲ ನಮಗೆ ರಕ್ಷಣೆ ಕೊಡಿ ಎಂದು ಬೆಂಗಳೂರಿನ ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷರಾದ ರವಿಶೆಟ್ಟಿ ಬೈಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಣ್ಣ […] The post ಸರ್ಕಾರಿ ಇಲಾಖೆಗಳಿಂದ ಕಿರಿಕಿರಿ ಆಗ್ತಿದೆಯಂತೆ! ನಾಳೆಯಿಂದ ಬೀದಿ ಬದಿ ವ್ಯಾಪಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಶುರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವರ್ಕೌಟ್‌ ಮುಗಿಸಿ ಮನೆಗೆ ಬರ್ತಿದ್ದಂತೆಯೇ ಕುಸಿದು ಬಿದ್ದು ಬಾಡಿ ಬಿಲ್ಡರ್‌ ಸಾ*ವು
    Next Article
    UPSC Mains Answer Writing Practice – Insights SECURE: 17 June 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment