Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಕಾಸರಗೋಡಿನ ಇಬ್ಬರ ಬಂಧನ

    Source: HOSADIGANTHA

    17 Jun 2026, 11:08 AM
    13 hours ago

    ಹೊಸದಿಗಂತ ವರದಿ ಮಡಿಕೇರಿ: ಅಪರೂಪದ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಇಬ್ನರನ್ನು ಬಂಧಿಸಿದ್ದಾರೆ.ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಡಿಕೈ ಗುರುವನಂ ರಸ್ತೆ ನಿವಾಸಿ ಶ್ರೀಧರನ್ ಸಿ.ಕೆ‌(70) ಹಾಗೂ ಕಾಸರಗೋಡು ಜಿ.ಕೆ.ನಗರದ ವಿಷ್ಣು ಆಚಾರ್ಯ (68) ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮಂಗಳವಾರ ಸಂಜೆ 6.30ರ ಸುಮಾರಿಗೆ ಮಡಿಕೇರಿ ನಗರದ ಕನ್ನಂಡ ಪಡುಬೀರ ವೃತ್ತದ ಬಳಿ ಇರುವ ಬಸ್ಸು ತಂಗುದಾಣದಲ್ಲಿ ಇಬ್ಬರು […] The post ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಕಾಸರಗೋಡಿನ ಇಬ್ಬರ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರ: ಜಯದೇವ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಬೇಡ- ಡಾ.ದಿನೇಶ್ 
    Next Article
    ಧರ್ಮಸ್ಥಳ ತಲೆ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು:‌ ಮಾಧ್ಯಮಗಳ ಮುಂದೆ ಏನಂದ್ರು ನಟ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment