Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುರ್ಬಲ ಮುಂಗಾರು : ಜಗಳೂರು ತಾಲೂಕಿನ ರೈತರು ಮಳೆಗಾಗಿ ಆಕಾಶದತ್ತ ಚಿತ್ತ

    Source: Dinamana

    17 Jun 2026, 05:11 PM
    14 hours ago

    ಜಗಳೂರು : ತಾಲೂಕಿನಾದ್ಯಂತ ಮುಂಗಾರು ಮಳೆ ನಿರೀಕ್ಷೆಯಂತೆ ಆರಂಭವಾಗದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೃಷಿಯನ್ನೇ ಅವಲಂಬಿಸಿರುವ ಸಾವಿರಾರು ಕುಟುಂಬಗಳು ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ಸಂಕಷ್ಟ ಎದುರಿಸುವಂತಾಗಿದೆ. ಪೂರ್ವ ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಜಮೀನುಗಳನ್ನು ಹಸನು ಮಾಡಿಕೊಂಡು ಬಿತ್ತನೆಗೆ ಸಜ್ಜಾಗಿದ್ದ ರೈತರು ಇದೀಗ ಮಳೆಗಾಗಿ ಕಾದು ಕುಳಿತಿದ್ದಾರೆ. ಜಗಳೂರು ತಾಲೂಕಿನಲ್ಲಿ ಸುಮಾರು 54 ಸಾವಿರ ಹೆಕ್ಟೇರ್ ಬಿತ್ತನೆ ಪ್ರದೇಶವಿದ್ದು, ಈ ಬಾರಿ ಉತ್ತಮ ಮುಂಗಾರು ಆಗಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ತಿಂಗಳ ಹಿಂದೆಯೇ ಕೃಷಿ ಚಟುವಟಿಕೆಗಳಿಗೆ ಸಿದ್ಧತೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹರಿಹರ|ಪಿಡಿಒಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೂ.25ರಿಂದ ಡಿಸಿ ಕಚೇರಿ ಎದುರು ಧರಣಿ
    Next Article
    ಸರ್ಕಾರ ಬಿಡದಿ ರೈತರ ಭೂಸ್ವಾದೀನ ತಕ್ಷಣ ಕೈ ಬಿಡಬೇಕು- ಬಿವೈ ವಿಜಯೇಂದ್ರ ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment