Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

    Source: Guaranteenws

    18 Jun 2026, 06:14 AM
    10 hours ago

    ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಚರ್ಚೆ ಜೋರಾಗಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಭಾಗ ಉಂಟಾಗುವ ಸಾಧ್ಯತೆಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ನವದೆಹಲಿಯಲ್ಲಿ ಪಕ್ಷದ ಲೋಕಸಭಾ ಸಂಸದರನ್ನು ಒಳಗೊಂಡ ಮಹತ್ವದ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿ ಉಳಿಸಿಕೊಳ್ಳಲು ಮತ್ತು ಸಂಸದರು ಬಂಡಾಯದ ಹಾದಿ ಹಿಡಿಯದಂತೆ ತಡೆಯಲು ಸಭೆಗೆ ಎಲ್ಲಾ ಸಂಸದರು ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ. ಶಿವಸೇನೆ (ಯುಬಿಟಿ) ಬಳಿ ಲೋಕಸಭೆಯಲ್ಲಿ ಒಟ್ಟು 9 ಸಂಸದರು ಇದ್ದಾರೆ. ಆದರೆ ಈ ಪೈಕಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!
    Next Article
    Direct interview: ಹುಬ್ಬಳ್ಳಿ ವೈದ್ಯರಿಗೆ ಗುಡ್ ನ್ಯೂಸ್, ನೇರ ಸಂದರ್ಶನದ ಮೂಲಕ ಸರ್ಕಾರಿ ಹುದ್ದೆ ಪಡೆಯಲು ಸುವರ್ಣಾವಕಾಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment