Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಲಿತ ಕುಟುಂಬದ ಮೇಲೆ ದೌರ್ಜನ್ಯ ಖಂಡಿಸಿ ದಸಂಸ ಪ್ರತಿಭಟನೆ

    Source: Nudikarnataka

    18 Jun 2026, 01:31 PM
    18 hours ago

    ಮಂಡ್ಯ: ದಲಿತ ಸಮುದಾಯದ ಈರಯ್ಯ ಹಾಗೂ ತಿರುಮಲಯ್ಯ ರವರ ಕುಟುಂಬಗಳ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ದೊರಕಿಸಿಕೊಡದ ನಾಗಮಂಗಲ ತಾಲ್ಲೂಕು ದಂಡಾಧಿಕಾರಿ ಹಾಗೂ ಬೆಳ್ಳೂರು ಪೊಲೀಸ್ ಠಾಣೆಯ ಸಬ್-ಇನ್‌ಸ್ಪೆಕ್ಟರ್ ರವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ನೊಂದ ದಲಿತರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಾಗಮಂಗಲ ತಾಲ್ಲೂಕು ಕಸಬಾ ಹೋಬಳಿಯ ಕಬ್ಬಿನಕೆರೆ ಗ್ರಾಮದ ಸರ್ವೆ ನಂಬರ್ 21ರ ಸರ್ಕಾರಿ ಗೋಮಾಳದಲ್ಲಿ 1961-62ನೇ ಸಾಲಿನಲ್ಲಿ […] The post ದಲಿತ ಕುಟುಂಬದ ಮೇಲೆ ದೌರ್ಜನ್ಯ ಖಂಡಿಸಿ ದಸಂಸ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಂಪೇಗೌಡ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    Next Article
    60 ಲಕ್ಷ ರೂ. ಮೌಲ್ಯದ 111 ಕೆ.ಜಿ. ಅಕ್ರಮ ಗಾಂಜಾ ವಶ : ಎಸ್ಪಿ ಶೋಭಾರಾಣಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment