Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ

    Source: Chitradurga news

    20 Jun 2026, 02:54 AM
    18 hours ago

    CHITRADURGA NEWS | 20 JUNE 2026 ಚಿತ್ರದುರ್ಗ: ಹಿರಿಯ ಪತ್ರಕರ್ತರು, ಸಾಹಿತಿಗಳು, ಅನುಭಾವಿಗಳು ಆಗಿದ್ದ ಜಿ.ಎಸ್‌.ಉಜ್ಜಿನಪ್ಪ(87) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ:Novel: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾಕಾದಂಬರಿ ಮೃತ ಉಜ್ಜಿನಪ್ಪ ಅವರ ಪಾರ್ಥೀವ ಶರೀರವನ್ನು ಸರಸ್ವತಿ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    Next Article
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment