Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ

    Source: Guaranteenws

    20 Jun 2026, 08:45 AM
    11 hours ago

    ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಯುವ ನೇತೃತ್ವದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ದೆಹಲಿಯ ಜಂತರ್ ಮಂತರ್‌‌ನಲ್ಲಿ ಮತ್ತೊಂದು ಬೃಹತ್ ಪ್ರತಿಭಟನೆಗೆ (Protest) ಸಜ್ಜಾಗಿದೆ. ಈ ಹೋರಾಟದಲ್ಲಿ ಭಾಗವಹಿಸುವ ಎಲ್ಲಾ ಬೆಂಬಲಿಗರು ತಮ್ಮೊಂದಿಗೆ ಕಡ್ಡಾಯವಾಗಿ ‘ತಟ್ಟೆ’ ಮತ್ತು ‘ಚಮಚ’ ಹಿಡಿದುಕೊಂಡು ಬರಬೇಕೆಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಕರೆ ನೀಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದ್ದು, ಹಲವು ಯುವಕರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ತಟ್ಟೆ-ಚಮಚದ ಹಿಂದಿನ ವ್ಯಂಗ್ಯ ಕಳೆದ 2020ರ ಕೊರೊನಾ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕದನ ವಿರಾಮ ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ
    Next Article
    NEET Re-Exam: ಪ್ರಶ್ನೆ ಪತ್ರಿಕೆ ಹೆಸರಲ್ಲಿ ದುಡ್ಡು ಮಾಡೋಕೆ ಇಳಿದ ಖದೀಮರು! ವೈರಲ್ ವಿಡಿಯೋ ಬಗ್ಗೆ ಎನ್‌ಟಿಎ ಹೇಳಿದ್ದೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment