Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ : ಭೇಟಿ

    Source: Nudikarnataka

    20 Jun 2026, 06:46 PM
    1 day ago

    ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ತಾಲ್ಲೂಕು ಕಚೇರಿಗೆ ದಿಡೀರ್ ಭೇಟಿ ನೀಡಿ, ವಿವಿಧ ಶಾಖೆಗಳ ಕರ‍್ಯನರ‍್ವಹಣೆ, ಕಡತಗಳ ವಿಲೇವಾರಿ, ಸಿಬ್ಬಂದಿಗಳ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಸಮಗ್ರವಾಗಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಸರ್ಕಾರದ ಕೆಎಎಎಂಎಸ್ ಕರ್ತವ್ಯ ಆಪ್ ಅನ್ನು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡು, ಇ-ಹಾಜರಾತಿಯನ್ನು ನಿಯಮಿತವಾಗಿ ದಾಖಲಿಸಬೇಕು ಎಂದು ಸೂಚಿಸಿದರು. ರ‍್ಕಾರದ ನರ‍್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಚೇರಿ ಶಿಸ್ತು ಕಾಪಾಡುವಂತೆ ತಿಳಿಸಿದರು. ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, […] The post ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ : ಭೇಟಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
     65 ಲಕ್ಷ ರೂ. ವೆಚ್ಚದಲ್ಲಿ ಬೇವಿನಹಳ್ಳಿ ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ
    Next Article
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment