Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರಜಾಸೇವೆ ಇಲಾಖೆ: ಪ್ರತ್ಯೇಕ ಸಚಿವರಿಗೆ ಜವಾಬ್ದಾರಿ: ಸಿಎಂ ಡಿ.ಕೆ. ಶಿವಕುಮಾರ್

    Source: just kannada

    20 Jun 2026, 06:45 PM
    1 day ago

    ಬೆಂಗಳೂರು, ಜೂನ್,20,2026 (www.justkannada.in): ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿವಹಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸಿಎಂ ಡಿಕೆ  ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಜನರ ಕಷ್ಟ ಭಾವನೆಗಳನ್ನು ಅರಿತು, ಕಾನೂನು ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಸರ್ಕಾರದ ಗುರಿ. ಹೀಗಾಗಿ ಈ ಇಲಾಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುವುದು. […] The post ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರಜಾಸೇವೆ ಇಲಾಖೆ: ಪ್ರತ್ಯೇಕ ಸಚಿವರಿಗೆ ಜವಾಬ್ದಾರಿ: ಸಿಎಂ ಡಿ.ಕೆ. ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
    Next Article
    ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment