Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೋಟ: ಎಐ ತರಬೇತಿ ಕಾರ್ಯಾಗಾರ

    Source: nammaudupi

    21 Jun 2026, 03:40 PM
    17 hours ago

    ಕೋಟ, ಜೂ.21: ಜ್ಞಾನಕ್ಕೆ ಕೊನೆಯೆಂಬುದಿಲ್ಲ ಶಿಕ್ಷಕರಾದವರು ಜ್ಞಾನದ ಹರವುಗಳನ್ನು ಸದಾ ವಿಸ್ತರಿಸಿಕೊಳ್ಳಬೇಕು. ಆ ದಿಸೆಯಲ್ಲಿ ನಾವೀನ್ಯ ರೂಪದ ಶಿಕ್ಷಣವನ್ನು ಪಡೆಯಬೇಕಾದ ಅನಿವಾರ್ಯತೆ ಎಲ್ಲರಿಗೂ ಇದೆ. ಈ ದೃಷ್ಠಿಯಿಂದ ಎಐ ಇವತ್ತಿನ ಬಹು ಚರ್ಚೆಯ ವಿಷಯವಾಗಿದ್ದು ಆ ಕುರಿತು ನಾವು ಅದನ್ನು ಅರಿತುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಾಂಸ್ಕೃತಿಕ ಚಿಂತಕರಾದ ಇಬ್ರಾಹಿಂ ಸಾಹೇಬ್‌ ತಿಳಿಸಿದರು. ಅವರು ಕಾರಂತ ಪ್ರತಿಷ್ಠಾನ ಕೋಟತಟ್ಟು ಗ್ರಾಮ ಪಂಚಾಯತ್‌, ನೆನಪು ಮೂವೀಸ್‌ ಮತ್ತು ಉಸಿರು ಕೋಟ ಆಶ್ರಯದಲ್ಲಿ ನಡೆದ ಎಐ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ […] The post ಕೋಟ: ಎಐ ತರಬೇತಿ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶ್ರೀ ಕೃಷ್ಣ ಮಠಕ್ಕೆ ರಘು ವಿಜಯತೀರ್ಥ ಶ್ರೀಪಾದರ ಭೇಟಿ
    Next Article
    ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment