Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಂದಿಜ್ವರಕ್ಕೆ ತುತ್ತಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾ*ವು, ಯಲ್ಲಾಪುರದಲ್ಲಿ ಆತಂಕದ ವಾತಾವರಣ

    Source: HOSADIGANTHA

    21 Jun 2026, 03:51 PM
    2 days ago

    ಹೊಸದಿಗಂತ ವರದಿ ಯಲ್ಲಾಪುರ: ತಾಲೂಕಿನ ಚವತ್ತಿ ಗ್ರಾಮದಲ್ಲಿ ಇನ್‌ಫ್ಲುಯೆಂಜಾ-ಎ (ಹಂದಿ ಜ್ವರ) ಸೋಂಕಿಗೆ ತುತ್ತಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ತಾಲೂಕಿನ ಚವತ್ತಿ ಗ್ರಾಮದ ನಿವಾಸಿ ರಾಜು ಮಂಜಾ ಗೌಡ (41) ಅವರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಜ್ವರಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ರಾಜು ಮಂಜಾ ಗೌಡ ಅವರಿಗೆ ಜೂನ್ 10ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಉಮ್ಮಚಗಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲಾಗಿತ್ತು. ಬಳಿಕ ಜೂನ್ 12ರಂದು ಮತ್ತೆ ಜ್ವರ ಕಾಣಿಸಿಕೊಂಡ […] The post ಹಂದಿಜ್ವರಕ್ಕೆ ತುತ್ತಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾ*ವು, ಯಲ್ಲಾಪುರದಲ್ಲಿ ಆತಂಕದ ವಾತಾವರಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಹೈಕಮಾಂಡ್‌ಗೆ ಪ್ರಾಥಮಿಕ ಮಧ್ಯಂತರ ವರದಿ ಸಲ್ಲಿಸಲಾಗುವುದು: ಸಿಟಿ ರವಿ
    Next Article
    ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದ್ರೂ ಆರ್‌ಎಸ್‌ಎಸ್‌ ಧ್ವನಿ ಎತ್ತುತ್ತದೆ: ಕೋಟಾ ಶ್ರೀನಿವಾಸ ಪೂಜಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment