Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದ್ರೂ ಆರ್‌ಎಸ್‌ಎಸ್‌ ಧ್ವನಿ ಎತ್ತುತ್ತದೆ: ಕೋಟಾ ಶ್ರೀನಿವಾಸ ಪೂಜಾರಿ

    Source: HOSADIGANTHA

    21 Jun 2026, 03:52 PM
    2 days ago

    ಹೊಸದಿಗಂತ ವರದಿ ಬೆಳಗಾವಿ : ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದಾಗ ಅವರ ಪರವಾಗಿ ಧ್ವನಿ ಎತ್ತುವ ಸಂಘಟನೆ ಆರ್‌ಎಸ್‌ಎಸ್‌ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಹಾಗೂ ವಿಭಜಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. ಹಿಂದೂಗಳ ರಕ್ಷಣೆಗೆ ನಿಂತಿರುವ ಆರ್ಎಸ್ಎಸ್ ಸಂಘಟನೆಯನ್ನು ಗುರಿಯಾಗಿಸಿಕೊಂಡು ಸಚಿವರು ನೀಡುತ್ತಿರುವ ಹೇಳಿಕೆಗಳ ಹಿಂದೆ ಹಿಂದು ವಿರೋಧಿ ಸಂಘಟನೆಗಳ ಪ್ರಭಾವವಿದೆ […] The post ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದ್ರೂ ಆರ್‌ಎಸ್‌ಎಸ್‌ ಧ್ವನಿ ಎತ್ತುತ್ತದೆ: ಕೋಟಾ ಶ್ರೀನಿವಾಸ ಪೂಜಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಂದಿಜ್ವರಕ್ಕೆ ತುತ್ತಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾ*ವು, ಯಲ್ಲಾಪುರದಲ್ಲಿ ಆತಂಕದ ವಾತಾವರಣ
    Next Article
    ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಅಸ್ತಿಪಂಜರ ಪತ್ತೆ ಪ್ರಕರಣ: ಗುರುತು ಪತ್ತೆ ಕಾರ್ಯಕ್ಕೆ ವೇಗ ನೀಡಿದ ಎಸ್‌ಐಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment