Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂತರಶಿಸ್ತೀಯ ಸಂಶೋಧನೆ ಆರೋಗ್ಯ ಕ್ಷೇತ್ರದ ಭವಿಷ್ಯ : ಗೆಹ್ಲೋಟ್

    Source: Nudikarnataka

    22 Jun 2026, 11:59 AM
    23 hours ago

    ಆಧುನಿಕ ಆರೋಗ್ಯ ಕ್ಷೇತ್ರದ ಸಂಕೀರ್ಣ ಸವಾಲುಗಳನ್ನು ಎದುರಿಸಲು ಅಂತರಶಿಸ್ತೀಯ ಸಹಯೋಗ ಮತ್ತು ಅನುವಾದ ಸಂಶೋಧನೆ ಅತ್ಯಗತ್ಯವಾಗಿದ್ದು, ಆರೋಗ್ಯ ವಿಜ್ಞಾನಗಳ ಭವಿಷ್ಯವು ವಿವಿಧ ವಿಭಾಗಗಳ ಜ್ಞಾನ ಮತ್ತು ತಂತ್ರಜ್ಞಾನಗಳ ಸಮನ್ವಯದಲ್ಲಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಆದಿಚುಂಚನಗಿರಿ ವಿಶ್ವವಿದ್ಯಾಲಯ, ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್ ಫಾರ್ ಮಾಲಿಕ್ಯುಲರ್ ಮೆಡಿಸಿನ್ (AIMM) ವತಿಯಿಂದ ನಾಗಮಂಗಲದ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ “ಅನುವಾದ ಸಂಶೋಧನೆಗಾಗಿ ಆರೋಗ್ಯ ವಿಜ್ಞಾನಗಳಲ್ಲಿ ಅಂತರಶಿಸ್ತೀಯ ವಿಧಾನಗಳು” ವಿಷಯದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಉದ್ಘಾಟಿಸಿ […] The post ಅಂತರಶಿಸ್ತೀಯ ಸಂಶೋಧನೆ ಆರೋಗ್ಯ ಕ್ಷೇತ್ರದ ಭವಿಷ್ಯ : ಗೆಹ್ಲೋಟ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಕಟ್ಟಡ ವ್ಯವಸ್ಥೆ : ಸಿಎಂ ಡಿ.ಕೆ.ಶಿವಕುಮಾರ್
    Next Article
    ಕೋಟ್ಯಾಂತರ ರೂ. ದೇಣಿಗೆ ದುಬರ್ಳಕೆ ವಿವಾದ | ರಾಮಮಂದಿರ ಕಾಣಿಕೆ ಸಂಗ್ರಹದಲ್ಲಿ ಭಾರೀ ಕುಸಿತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment