Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕ ಆತ್ಮಹ*ತ್ಯೆ: ಆಕ್ರೋಶಗೊಂಡ ಜನರಿಂದ ಕಲ್ಲು ತೂರಾಟ

    Source: HOSADIGANTHA

    24 Jun 2026, 11:09 PM
    1 day ago

    ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಪ್ರಸಿದ್ಧ ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಈ ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೃತ ಯುವಕನನ್ನು ಶಂಕರ್ ತಳವಾರ (24) ಎಂದು ಗುರುತಿಸಲಾಗಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ್, ಕೆಲ ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. […] The post ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕ ಆತ್ಮಹ*ತ್ಯೆ: ಆಕ್ರೋಶಗೊಂಡ ಜನರಿಂದ ಕಲ್ಲು ತೂರಾಟ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ ಕೋರ್ಟ್​ಗೆ ಬಾಂಬ್​ ಬೆದರಿಕೆ !ನ್ಯಾಯಾಲಯದ ಆವರಣದಲ್ಲಿ ತಪಾಸಣೆ
    Next Article
    ಅಮ್ಮ ನನ್ನನ್ನು ಸ್ವತಂತ್ರವಾಗಿ ಇರಲು ಬಿಡ್ತಾ ಇರಲಿಲ್ಲ: ತ್ರಿಬಲ್‌ ಮರ್ಡರ್‌ ಹಂತಕಿ ಶ್ವೇತಾ ಹೇಳಿಕೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment