Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಮ್ಮ ನನ್ನನ್ನು ಸ್ವತಂತ್ರವಾಗಿ ಇರಲು ಬಿಡ್ತಾ ಇರಲಿಲ್ಲ: ತ್ರಿಬಲ್‌ ಮರ್ಡರ್‌ ಹಂತಕಿ ಶ್ವೇತಾ ಹೇಳಿಕೆ

    Source: HOSADIGANTHA

    24 Jun 2026, 09:42 AM
    11 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಕೆಆರ್‌ಪುರಂ ಶೀಗರಹಳ್ಳಿಯ ಸಾಯಿ ಗ್ರೀನ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ತ್ರಿಬಲ್‌ ಮರ್ಡರ್‌ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶ್ವೇತಾಳನ್ನು ಪೊಲೀಸರು ಬಂಧಿಸಿದ್ದಾರೆ. ಆನಂತರ ಆಕೆ ಕೊಟ್ಟ ಹೇಳಿಕೆಗಳನ್ನು ಕೇಳಿ ಪೊಲೀಸರೇ ಶಾಕ್‌ನಲ್ಲಿದ್ದಾರೆ. ತಾಯಿಯಾದವರು ಮಕ್ಕಳನ್ನು ಫ್ರೀಯಾಗಿ ಬಿಡಬೇಕು. ತಪ್ಪು ಮಾಡಿದಾಗ ತಿದ್ದೋಕೆ ಬಂದ್ರೆ ಸಾಕು. ಆದರೆ ನಮ್ಮಮ್ಮ ನನ್ನ ಇಡೀ ಲೈಫ್‌ನ್ನೇ ಅವಳ ಕಂಟ್ರೋಲ್‌ಗೆ ತೆಗೆದುಕೊಂಡಿದ್ದಳು. ಒಂದು ಕೆಲಸವನ್ನೂ, ನಿರ್ಧಾರವನ್ನು ಒಬ್ಬಂಟಿಯಾಗಿ ತೆಗೆದುಕೊಳ್ಳೋಕೆ ಬಿಡ್ತಾ ಇರಲಿಲ್ಲ. ನನ್ನ ಲೈಫ್‌ ಹಾಳುಮಾಡಿದ್ದಾಳೆ ಅದಕ್ಕೆ ಸಾಯಿಸಿಬಿಟ್ಟೆ […] The post ಅಮ್ಮ ನನ್ನನ್ನು ಸ್ವತಂತ್ರವಾಗಿ ಇರಲು ಬಿಡ್ತಾ ಇರಲಿಲ್ಲ: ತ್ರಿಬಲ್‌ ಮರ್ಡರ್‌ ಹಂತಕಿ ಶ್ವೇತಾ ಹೇಳಿಕೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕ ಆತ್ಮಹ*ತ್ಯೆ: ಆಕ್ರೋಶಗೊಂಡ ಜನರಿಂದ ಕಲ್ಲು ತೂರಾಟ
    Next Article
    ಬೆಂಗಳೂರಿನಲ್ಲಿ ವೃದ್ಧ ದಂಪತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌: ಇದು ಕೊಲೆಯಲ್ಲ, ಆತ್ಮಹತ್ಯೆ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment