Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಉದ್ಘಾಟನೆ: ಗಣ್ಯರಿಗೆ ಸ್ವಾಗತ ಕೋರಿದ ಕೈ ನಾಯಕ ಸಂಗಣ್ಣ ಕರಡಿ

    Source: HOSADIGANTHA

    24 Jun 2026, 09:15 AM
    16 hours ago

    ಹೊಸದಿಗಂತ ವರದಿ ಕೊಪ್ಪಳ: ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ 33 ಕ್ರಸ್ಟ್ ಗೇಟ್ ಗಳ ಉದ್ಘಾಟನೆ ನಾಳೆ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಗಣ್ಯರಿಗೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸ್ವಾಗತ ಕೋರಿದ್ದಾರೆ. ನಾಳಿನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಆಂಧ್ರ ಪ್ರದೇಶ ಸಿಎಂ ಚಂದ್ರು ಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ ರೆಡ್ಡಿ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ್ ಸೇರಿ ಇತರ […] The post ನಾಳೆ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಉದ್ಘಾಟನೆ: ಗಣ್ಯರಿಗೆ ಸ್ವಾಗತ ಕೋರಿದ ಕೈ ನಾಯಕ ಸಂಗಣ್ಣ ಕರಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹರಿಹರದಲ್ಲಿ ಅರೆಸ್ಟ್‌ ಆದ ಶಂಕಿತ ಉಗ್ರನಿಗೆ ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಪ್ಲಾನ್‌ ಇತ್ತಂತೆ!
    Next Article
    INSTA REVISION MODULES : SOCIETY Module for UPSC CSE MAINS 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment