Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

    Source: Guaranteenws

    25 Jun 2026, 09:42 PM
    1 day ago

    ಹುಬ್ಬಳ್ಳಿ : ಉತ್ತರ ಕರ್ನಾಟಕದಲ್ಲಿ ಹೆಚ್ಚು ಸಿನಿಮಾಗಳು ತಯಾರಾಗಲಿ. ಇಲ್ಲಿನ ಕಲಾವಿದರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿ ಎಂದು ಸ್ವರ್ಣ ಗ್ರೂಪ್ ಪಾ ಕಂಪನಿ ಚೇರ್ಮನ್ ಡಾ. ವಿ. ಎಸ್. ವಿ ಪ್ರಸಾದ್ ಹೇಳಿದರು. ಡಾ. ವಿ. ಎಸ್. ವಿ ಪ್ರಸಾದ್ ಅವರು ಹುಬ್ಬಳ್ಳಿ ಸಿದ್ದಾರೂಢ ಮಠದಲ್ಲಿ ನಡೆದ ವಿಸ್ಮಯ ವೆಂಚರ್ಸ್ ನಿರ್ಮಾಣದ “ಏನಾಯಿತು” ಸಿನಿಮಾಗೆ ಕ್ಯಾಮೆರಾ ಚಾಲನೆ ನೀಡಿ ಮಾತನಾಡಿದರು. ಉತ್ತಮ ಸದಬಿರುಚಿಯ ಚಿತ್ರಗಳು ಹೆಚ್ಚು ಹೊರಬರಬೇಕಿದೆ. ಏನಾಯಿತು ಈ ಸಿನಿಮಾ ಸಾಹಿತಿಕವಾಗಿದೆ ಇಂಥ ಸಾಹಿತ್ಯಕ್ಕೆ ಚಿತ್ರಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    Next Article
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment