Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರೌಢ ಶಾಲೆಗಳಿಗೆ ನಿಯೋಜಿಸುವ ಕ್ರಮವನ್ನು ಖಂಡಿಸಿ ಬೃಹತ್ ಧರಣಿ

    Source: Chitradurga news

    26 Jun 2026, 03:45 AM
    13 hours ago

    CHITRADURGA NEWS | 26 JUNE 2026 ಚಿತ್ರದುರ್ಗ: ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜುಲೈ ಮೊದಲವಾರ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಪಿ.ಎಂ.ಜಿ.ರಾಜೇಶ್ ತಿಳಿಸಿದರು. ಇದನ್ನೂ ಓದಿ: ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಮತ್ತು 10ನೇ ತರಗತಿಗಳಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
    Next Article
    ಕೂದಲಿನ ಆರೈಕೆಯಲ್ಲಿ ಅಲೋವೆರಾ ಜೆಲ್ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment