Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಾತನನ್ನು ಆಂಬುಲೆನ್ಸ್‌ನಲ್ಲಿ ಕಳಿಸಿ ರಸ್ತೆಯಲ್ಲಿ ನಿಂತಿದ್ದ ಬಾಲಕನಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು

    Source: HOSADIGANTHA

    26 Jun 2026, 09:45 AM
    7 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಪಘಾತದಲ್ಲಿ ಗಾಯಗೊಂಡಿದ್ದ ತನ್ನ ಅಜ್ಜನನ್ನು ಆಂಬ್ಯುಲೆನ್ಸ್‌ಲ್ಲಿ ಕರೆದೊಯ್ಯುವುದನ್ನು ನೋಡುತ್ತಾ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ! ಹೌದು, ಸಕಲೇಶಪುರದ ಬಾಳೆಗದ್ದೆ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಿದರೆ ಮೈ ಜುಂ ಎನಿಸುವಂತಿದೆ. ಭವಿಷ್ (16) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ. ಭವಿಷ್‌ನ ಅಜ್ಜ ಸಿದ್ದರಾಜು ಅವರಿಗೆ ಬೈಕ್ ಡಿಕ್ಕಿಯಾಗಿ, ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ […] The post ತಾತನನ್ನು ಆಂಬುಲೆನ್ಸ್‌ನಲ್ಲಿ ಕಳಿಸಿ ರಸ್ತೆಯಲ್ಲಿ ನಿಂತಿದ್ದ ಬಾಲಕನಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಗುಡ್ ನ್ಯೂಸ್! ಡಿಸಿಎಂ ಪರಮೇಶ್ವರ್​ನ್ನ ಭೇಟಿಯಾದ ಶಾಸಕ ಚನ್ನಬಸಪ್ಪ
    Next Article
    ಕೆಆರ್‌ಪುರಂ ತ್ರಿಬಲ್‌ ಮರ್ಡರ್‌ ಕೇಸ್‌: ಮತ್ತೊಬ್ಬ ಆರೋಪಿ ಕೆನೆತ್‌ ಅರೆಸ್ಟ್‌

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment