Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿರಸಿಯಲ್ಲಿ ನೆತ್ತರು ಹರಿಸಿದ ಹಂತಕರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕತ್ತು ಕೊಯ್ದು ಬರ್ಬರ ಹ*ತ್ಯೆ!

    Source: HOSADIGANTHA

    26 Jun 2026, 03:57 PM
    15 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಶಿರಸಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಇಟಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಂಗನಮನೆಯಲ್ಲಿ ನಡೆದಿದೆ. ​ಶಿಂಗನಮನೆಯ ನಿವಾಸಿ ಪರಮೇಶ್ವರ ಬಾಬು ನಾಯ್ಕ (35) ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಶಂಕೆಯ ಮೇಲೆ ಅದೇ ಗ್ರಾಮದ ಪರಮೇಶ್ವರ ತಿಮ್ಮ ನಾಯ್ಕ (27) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗಿದ್ದರೂ ಸಹ, ಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ. ಮೃತ […] The post ಶಿರಸಿಯಲ್ಲಿ ನೆತ್ತರು ಹರಿಸಿದ ಹಂತಕರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕತ್ತು ಕೊಯ್ದು ಬರ್ಬರ ಹ*ತ್ಯೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SNACKS | ಕ್ರಿಸ್ಪಿ ಅಂಡ್ ಟೇಸ್ಟಿ: ಕೇವಲ 3 ಪದಾರ್ಥಗಳನ್ನು ಬಳಸಿ ಮಾಡಿ ಇನ್‌ಸ್ಟಂಟ್ ರೈಸ್ ಸ್ಟಿಕ್ಸ್  
    Next Article
    ಅಡಿಕೆ ಲಾರಿ ಅಡ್ಡಗಟ್ಟಿ ಗೂಂಡಾಗಿರಿ: ಕಾಂಗ್ರೆಸ್ ಮುಖಂಡ ಉಲ್ಲಾಸ್ ವಿರುದ್ಧ ಕಠಿಣ ಕ್ರಮಕ್ಕೆ ರೈತ ಸಂಘದ ಆಗ್ರಹ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment