Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ

    Source: just kannada

    27 Jun 2026, 05:35 AM
    7 hours ago

    ಬೆಂಗಳೂರು,ಜೂನ್,27,2026 (www.justkannada.in): ವಿಧಾನ ಪರಿಷತ್ ನಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಲಾಗಿದೆ. ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ವರದಿ  ಸಲ್ಲಿಕೆ ಮಾಡಿದೆ. ಈ ವೇಳೆ ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿದ್ದರು. ಜೂನ್ 18 ರಂದು ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ಅಡ್ಡಮತದಾನ […] The post ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿಡದಿ ಟೌನ್ ಶಿಪ್: HDK ಮತ್ತು ಸಿಎಂ ಡಿಕೆಶಿ ನಡುವೆ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದ
    Next Article
    ಖಾಸಗಿ ಫೋಟೋ ವಿಡಿಯೋ ಲೀಕ್ ಮಾಡಿದರೆ 7 ವರ್ಷ ಜೈಲು, 10 ಲಕ್ಷ ದಂಡ! ತಪ್ಪದೆ ಓದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment