Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

    Source: Guaranteenws

    27 Jun 2026, 03:05 AM
    14 hours ago

    ಬಿಡದಿ ಟೌನ್‌ಶಿಪ್ ವಿವಾದ ಇದೀಗ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೈರಮಂಗಲದಲ್ಲಿ ಬಹಿರಂಗ ಚರ್ಚೆ ನಡೆಯುತ್ತದೆಯೇ ಅಥವಾ ಈ ವಿಚಾರ ವಿಧಾನಸೌಧದ ಅಂಗಳಕ್ಕೆ ಸೀಮಿತವಾಗುತ್ತದೆಯೇ ಎಂಬ ಪ್ರಶ್ನೆ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ಯೋಜನೆಯಿಂದ ಭಾದಿತರಾದ ರೈತರ ಪರವಾಗಿ ಬೈರಮಂಗಲದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದು, ಶನಿವಾರ ಮಧ್ಯಾಹ್ನದವರೆಗೆ ಸ್ಥಳದಲ್ಲೇ ಕಾಯುವುದಾಗಿ ಘೋಷಿಸಿದ್ದಾರೆ. ಆದರೆ ಮುಖ್ಯಮಂತ್ರಿಯವರ ಅಧಿಕೃತ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಗಮನಿಸಿದರೆ ಅವರು ಬೈರಮಂಗಲಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ
    Next Article
    ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment