Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಬದುಕಿಗೆ ಕುತ್ತು ತಂದ ವಕ್ಫ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕನ ಆಕ್ರೋಶ

    Source: HOSADIGANTHA

    28 Jun 2026, 06:00 AM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ರೈತರು ಹಾಗೂ ಖಾಸಗಿ ವ್ಯಕ್ತಿಗಳ ಜಮೀನಿನ ದಾಖಲೆಗಳಲ್ಲಿ (RTC) ಯಾವುದೇ ಮುನ್ಸೂಚನೆ ಇಲ್ಲದೆ ‘ವಕ್ಫ್’ ಹೆಸರು ನಮೂದಾಗುತ್ತಿರುವ ವಿವಾದ ಮತ್ತೆ ಭುಗಿಲೆದ್ದಿದೆ. ಇದು ಕೇವಲ ತಾಂತ್ರಿಕ ಬದಲಾವಣೆಯಲ್ಲ, ಬದಲಿಗೆ ರೈತರ ಮಾಲೀಕತ್ವದ ಹಕ್ಕು ಮತ್ತು ಭವಿಷ್ಯದ ಪ್ರಶ್ನೆಯಾಗಿದೆ ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. 1.80 ಲಕ್ಷಕ್ಕೂ ಹೆಚ್ಚು ಆರ್‌ಟಿಸಿಗಳಲ್ಲಿ ಬದಲಾವಣೆ? ವಿಪಕ್ಷ ನಾಯಕ ಆರ್. ಅಶೋಕ್ ಅವರ ಪ್ರಕಾರ, ರಾಜ್ಯದ ಈಗಾಗಲೇ 1,80,000ಕ್ಕೂ ಹೆಚ್ಚು ರೈತರ ಆರ್‌ಟಿಸಿಗಳಲ್ಲಿ ವಕ್ಫ್ ಉಲ್ಲೇಖ […] The post ರೈತರ ಬದುಕಿಗೆ ಕುತ್ತು ತಂದ ವಕ್ಫ್ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕನ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Insights Weekly Essay Challenges 2026 – Week 23 – No one is safe until everyone is safe.
    Next Article
    ಪೊಲೀಸ್ ಇಲಾಖೆಯಲ್ಲಿ ಹೈಟೆಕ್ ಕ್ರಾಂತಿ: ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ವ್ಯವಸ್ಥೆ ರೂಪಿಸಲು ಪ್ರಿಯಾಂಕ್ ಖರ್ಗೆ ಸೂಚನೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment