Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುವ ಜನತೆಯ ಜೀವದ ಜೊತೆ ಆಟವಾಡಿದರೆ ಬಿಡಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್!

    Source: HOSADIGANTHA

    28 Jun 2026, 10:59 AM
    7 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಾನ್ ಮಸಾಲಾ ಮತ್ತು ಗುಟ್ಕಾ ತಯಾರಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಮಲು ಪದಾರ್ಥ ಮಿಶ್ರಣಕ್ಕೆ ಬ್ರೇಕ್ ಕೆಲವು ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಗ್ರಾಹಕರನ್ನು ಸೆಳೆಯಲು ಅಪಾಯಕಾರಿ ಅಮಲು ಪದಾರ್ಥಗಳನ್ನು […] The post ಯುವ ಜನತೆಯ ಜೀವದ ಜೊತೆ ಆಟವಾಡಿದರೆ ಬಿಡಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SPICY | ಮನೆಯಲ್ಲಿ ಮಶ್ರೂಮ್ ಇದ್ರೆ ಈ ರೀತಿ ಪೆಪ್ಪರ್ ಡ್ರೈ ಮಾಡಿ ನೋಡಿ, ಚಿಕನ್ ಫ್ರೈ ಕೂಡ ಮರೆತುಬಿಡ್ತೀರಾ!
    Next Article
    ಬೆಂಗಳೂರಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನಕ್ಕೆ ಚಾಲನೆ: ಮಾದಕ ದ್ರವ್ಯಗಳ ವಿರುದ್ಧ ಇಡೀ ದೇಶ ಒಂದಾಗಲು ಉಪರಾಷ್ಟ್ರಪತಿ ಕರೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment