Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ

    Source: HOSADIGANTHA

    28 Jun 2026, 09:02 AM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್‌ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಚಪ್ಪಲಿ ಎಸೆದು ಗದ್ದಲ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. 150ಕ್ಕೂ ಹೆಚ್ಚು ಜನರ ವಿರುದ್ಧ ತನಿಖೆ ತೀವ್ರ ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಅವರು, “ಘಟನೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಶಂಕೆಯಿದೆ. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಆಧರಿಸಿ ಇನ್ನುಳಿದ […] The post ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನಕ್ಕೆ ಚಾಲನೆ: ಮಾದಕ ದ್ರವ್ಯಗಳ ವಿರುದ್ಧ ಇಡೀ ದೇಶ ಒಂದಾಗಲು ಉಪರಾಷ್ಟ್ರಪತಿ ಕರೆ!
    Next Article
    ಭಾರತದ ಹೆಮ್ಮೆಯ ‘ಗಗನಯಾನ’ಕ್ಕೆ ಮುಹೂರ್ತ ಫಿಕ್ಸ್: ಜಗತ್ತಿನ ಎದುರು ಹೊಸ ದಾಖಲೆ ಬರೆಯಲು ಇಸ್ರೋ ಸಜ್ಜು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment