Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

    Source: Guaranteenws

    28 Jun 2026, 11:01 AM
    7 hours ago

    ಚಿಕ್ಕಬಳ್ಳಾಪುರ, ಜೂನ್ 28: ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಅವಮಾನ ಮಾಡಲು ಚಪ್ಪಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿ, ಸುಮಾರು 150 ಮಂದಿ ವಿರುದ್ಧ ತನಿಖೆ ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಭಾಷಣ ಮಾಡಲು ಮುಂದಾದ ವೇಳೆ ಅವರಿಗೆ ಅಡ್ಡಿಪಡಿಸಿ ಗಲಾಟೆ ನಡೆಸಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ಶಾಸಕರು ತಮ್ಮ ವಾಹನದಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರತ್ತ ಚಪ್ಪಲಿ ಎಸೆಯಲಾಗಿತ್ತು.  […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Siddaramaiah: ಮಾಜಿ ಸಿಎಂ ಆದ ಬಳಿಕ ಮೊದಲ ಬಾರಿ ತವರಿಗೆ ಭೇಟಿ | Mysore | Congress | Suvarna News
    Next Article
    ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment