Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪರಾಷ್ಟ್ರಪತಿಗಳಿಂದ ಮಾದಾರ ಚನ್ನಯ್ಯ ಶ್ರೀಗಳಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

    Source: Chitradurga news

    28 Jun 2026, 03:22 PM
    16 hours ago

    CHITRADURGA NEWS | 28 JUNE 2026 ಚಿತ್ರದುರ್ಗ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಅವರು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.  ಇದನ್ನೂ ಓದಿ: ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ  ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ರೂ.2 ಲಕ್ಷ ನಗದು ನೀಡಿ ಗೌರವಿಸಲಾಯಿತು.   ಶ್ರೀ ನಿರ್ಮಲಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು. ರಾಜ್ಯಪಾಲರಾದ ಥಾವರ್ ಚಂದ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ MLC ಕೆ.ಎಸ್.ನವೀನ್ ಚಾಲನೆ
    Next Article
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment