Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ: ಗುಜ್ಜಾಡಿ ಪ್ರಭಾಕರ್ ನಾಯಕ್

    Source: nammaudupi

    29 Jun 2026, 07:36 AM
    12 hours ago

    ಉಡುಪಿ, ಜೂ.29: ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 1.11 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ‘ವಯೋವಂದನ ಆತಿಥ್ಯ ಗೃಹ’ ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದ್ದು, ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು ಆ ಬಳಿಕದ ನಿರ್ವಹಣೆಗೆ ಸಮಾಜದ ಸಹಭಾಗಿತ್ವ ಅತಿ ಅಗತ್ಯ. ಈ ಯೋಜನೆಗೆ ವಯುಕ್ತಿಕವಾಗಿ ಮತ್ತು ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಸಹಭಾಗಿತ್ವ ನೀಡುವುದಾಗಿ ಉಡುಪಿ ಶ್ರೀ […] The post ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ: ಗುಜ್ಜಾಡಿ ಪ್ರಭಾಕರ್ ನಾಯಕ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ
    Next Article
    ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment