Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ

    Source: nammaudupi

    29 Jun 2026, 07:36 AM
    12 hours ago

    ಕೋಟ, ಜೂ.29: ಮುಂದಿನ ತಲೆಮಾರಿಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡಿದರೆ ಮಾತ್ರ ಹಸಿರು ಕ್ರಾಂತಿ ಸೃಷ್ಟಿ ಸಾಧ್ಯ ಎಂದು ಶಿಕ್ಷಣ ತಜ್ಞ ಮಣೂರು ನರಸಿಂಹ ಮಧ್ಯಸ್ಥ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸ್ಥಳೀಯ ಸಂಘಟನೆಗಳ ಸಹಯೋಗದೊಂದಿಗೆ ೩೦೭ನೇ ವಾರದ ಪರಿಸರ ಸ್ನೇಹಿ ಹಸಿರು ಹೆಜ್ಜೆ […] The post ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ: ಗುಜ್ಜಾಡಿ ಪ್ರಭಾಕರ್ ನಾಯಕ್
    Next Article
    ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment