Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ರೈತರಿಗೆ ಪರಿಹಾರದ ಹಣ ನೀಡದ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ ಜಪ್ತಿ

    Source: Nudikarnataka

    29 Jun 2026, 01:43 PM
    9 hours ago

    ಮಂಡ್ಯ : ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ನ್ಯಾಯಾಲಯ ಆದೇಶಿಸಿದ್ದ ಹೆಚ್ಚುವರಿ ಪರಿಹಾರದ ಹಣವನ್ನು ಪಾವತಿಸಲು ವಿಳಂಬ ಧೋರಣೆ ಅನುಸರಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಮೊದಲ ಮಹಡಿಯಲ್ಲಿರುವ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಯನ್ನು ಸೋಮವಾರ ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಯಿತು. ಮಂಡ್ಯ ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಇಲಾಖೆಯೊಂದನ್ನು ಜಪ್ತಿ ಮಾಡಲಾಗಿದ್ದು, ಕಚೇರಿಯಲ್ಲಿದ್ದ ಗಣಕಯಂತ್ರಗಳು, ಕುರ್ಚಿ, ಮೇಜು, ಅಲ್ಮೇರಾಗಳು ಸೇರಿದಂತೆ ಪ್ರಮುಖ ಸರ್ಕಾರಿ ಸ್ವತ್ತುಗಳನ್ನು ನ್ಯಾಯಾಲಯದ ಅಮೀನರು […] The post ಮಂಡ್ಯ | ರೈತರಿಗೆ ಪರಿಹಾರದ ಹಣ ನೀಡದ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ ಜಪ್ತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೌರಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ : ಶಂಕರ ಅಂಕನಶೆಟ್ಟಿಪುರ
    Next Article
    ಐವರು ಜಲ ಸಮಾಧಿಯಾದ ಮುತ್ತತ್ತಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ : ಪರಿಶೀಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment