Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆದ್ರೆ ಅಪಾಯ | ಸರ್ಕಾರಿ ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಕಡ್ಡಾಯ ಎಂದ ಸಿಎಂ ಡಿ ಕೆ ಶಿವಕುಮಾರ್

    Source: Nudikarnataka

    30 Jun 2026, 10:25 AM
    16 hours ago

    ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ  ಜೊತೆಗೆ ಇತರೆ ಸರ್ಕಾರಿ ಸವಲತ್ತು ಪಡೆಯುವ ಫಲಾನುಭವಿಗಳು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು, ಇಲ್ಲವಾದರೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ. ಫಲಾನುಭವಿಗಳು ಮತದಾರರ ಪಟ್ಟಿ ಪರಿಷ್ಕರಣೆ (SIR)ಗೆ ಚಾಲನೆ ನೀಡಿ ಮಾತನಾಡಿದ ಸಿಎಂ, “ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಯೋಜನೆಗಳ ಲಾಭ ನಿಜವಾದ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು. […] The post ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆದ್ರೆ ಅಪಾಯ | ಸರ್ಕಾರಿ ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಕಡ್ಡಾಯ ಎಂದ ಸಿಎಂ ಡಿ ಕೆ ಶಿವಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಡಪ್ರಭು ಕೆಂಪೇಗೌಡರ ತತ್ವ-ಆದರ್ಶ ಅಳವಡಿಸಿಕೊಳ್ಳಿ :  ಶಾಸಕ ರವಿಕುಮಾರ್
    Next Article
    ತಪ್ಪು ಮಾಹಿತಿ ನೀಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment