Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಲಾ ಲೋಕದ ಧ್ರುವತಾರೆ ಅಸ್ತಂಗತ: ಖ್ಯಾತ ಚಿತ್ರಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ!

    Source: HOSADIGANTHA

    30 Jun 2026, 12:11 PM
    17 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಾಡಿನ ಹೆಮ್ಮೆಯ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ (78 ವರ್ಷ) ಅನಾರೋಗ್ಯದ ಕಾರಣದಿಂದ ಇಂದು (ಜೂನ್ 30) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕಲೆಯ ಸಲುವಾಗಿ ಇಂಜಿನಿಯರಿಂಗ್ ಬಿಟ್ಟಿದ್ದ ಮಹಾನ್ ಚೇತನ ಕೆ.ಟಿ. ಶಿವಪ್ರಸಾದ್ 1947ರಲ್ಲಿ ಕೊಡಗಿನ ಮಡಿಕೇರಿ ತಾಲೂಕಿನ ಒಂದು ಕೃಷಿ ಕುಟುಂಬದಲ್ಲಿ […] The post ಕಲಾ ಲೋಕದ ಧ್ರುವತಾರೆ ಅಸ್ತಂಗತ: ಖ್ಯಾತ ಚಿತ್ರಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಮೊಗ್ಗದಲ್ಲಿ ಘೋರ ದುರಂತ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮ*ಹತ್ಯೆ!
    Next Article
    ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment