Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗ ರಂಗಾಯಣ ಕಲಾವಿದರಿಂದ ಓಟ ನಾಟಕ ಪ್ರದರ್ಶನ

    Source: Chitradurga news

    30 Jun 2026, 04:10 PM
    15 hours ago

    CHITRADURGA NEWS | 30 JUNE 2026 ಚಿತ್ರದುರ್ಗ: ಮುರುಘಾ ಮಠದ ಅನುಭವ ಮಂಟಪದಲ್ಲಿ ಸೋಮವಾರ ಸಂಜೆ ಬೊಳುವಾರು ಮಹಮದ್ ಕುಂಞ ಅವರ ಕಾದಂಬರಿ ಆಧಾರಿತ ನಾಟಕ ‘ಸ್ವಾತಂತ್ರ‍್ಯದ ಓಟ’ ನಾಟಕ ಪ್ರದರ್ಶನವಾಯಿತು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಬಸ್‍ಪಾಸ್ ಶುಲ್ಕ ಮರು ಪಾವತಿಗೆ ಅರ್ಜಿ ಅಹ್ವಾನ  ಪ್ರಸನ್ನ ನಿರ್ದೇಶನದಲ್ಲಿ ಮೂಡಿ ಬಂದಿರುವ ಸುಮಾರು ಮೂರುವರೆ ತಾಸಿನ ಈ ನಾಟಕವನ್ನು ಶಿವಮೊಗ್ಗ ರಂಗಾಯಣದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದರು. ಬಸವಕೇಂದ್ರ ಮುರುಘಾ ಮಠ, ಕಾರ್ಯನಿರತ ಪತ್ರಕರ್ತರ ಸಂಘದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    Next Article
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment