Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್

    Source: just kannada

    02 Jul 2026, 01:00 PM
    12 hours ago

    ಬೆಂಗಳೂರು,ಜುಲೈ,2,2026 (www.justkannda.in):  ರಾಜ್ಯದಲ್ಲಿ ತೀವ್ರ ಬರ ಇದೆ, ನೀರು ವಿದ್ಯುತ್ ಗೆ ಅಭಾವ ಇದೆ.  ಹೀಗಾಗಿ ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ವಿದ್ಯುತ್ ಅಭಾವ ತಪ್ಪಿಸಲು ಪರ್ಯಾಯದತ್ತ ಗಮನಹರಿಸಬೇಕಿದೆ.  ಬರಪೀಡಿತ ಪ್ರದೇಶಗಳಿಗೆ ನಾನು ಭೇಟಿ ಕೊಡುತ್ತೇನೆ. ರಾಜ್ಯದ ಜಲಾಶಯಗಳಿಗೆ ಒಳಹರಿವು ಪ್ರಮಾಣ ಕಡಿಮೆ ಇದೆ. ನೀರಿಲ್ಲ ಹೀಗಾಗಿ  ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ. ಜಲಾಶಯ […] The post ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಂಡೆ ಕುಸಿದು 7 ಕಾರ್ಮಿಕರ ಸಾವು ಕೇಸ್: ಕ್ವಾರಿ ಮಾಲೀಕರ ವಿರುದ್ದ FIR
    Next Article
    1077 ಪ್ರಕರಣ ಇತ್ಯರ್ಥ! ಇವತ್ತಿನ ಮಲೆನಾಡು ಇ ಪತ್ರಿಕೆಯಲ್ಲಿ ಶಿವಮೊಗ್ಗ ಸುದ್ದಿ ಓದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment