Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಿಕ್ಷೆ ಬೇಡುವ ನೆಪದಲ್ಲಿ ಬಂದು ಖಾರದಪುಡಿ ಎರಚಿ ಮಾಂಗಲ್ಯ ಸರ ದೋಚಿ ಪರಾರಿ

    Source: HOSADIGANTHA

    02 Jul 2026, 09:01 AM
    16 hours ago

    ಹೊಸದಿಗಂತ ವರದಿ ತುಮಕೂರು: ಭಿಕ್ಷೆ ಬೇಡುವ ನೆಪದಲ್ಲಿ ಮನೆ ಬಾಗಿಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ಶಿಕ್ಷಕಿಯ ಕಣ್ಣಿಗೆ ಕಾರದ ಪುಡಿ ಎರಚಿ, ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಶಿಕ್ಷಕಿ ಚಂದ್ರಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ, ಅಮ್ಮಾ ಊಟ ಕೊಡಿ ಎಂದು ಮನೆ ಬಾಗಿಲಿಗೆ ಬಂದಿದ್ದ ಮಹಿಳೆ ಮನೆಯ ಪರಿಸ್ಥಿತಿಯನ್ನು ಗಮನಿಸಿದ್ದಾಳೆ. ಬಳಿಕ ಏಕಾಏಕಿ ಚಂದ್ರಮ್ಮ ಅವರ ಕಣ್ಣಿಗೆ ಕಾರದ ಪುಡಿ […] The post ಭಿಕ್ಷೆ ಬೇಡುವ ನೆಪದಲ್ಲಿ ಬಂದು ಖಾರದಪುಡಿ ಎರಚಿ ಮಾಂಗಲ್ಯ ಸರ ದೋಚಿ ಪರಾರಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ವಿದ್ಯಾರ್ಥಿನಿ ಜೊತೆ ಪ್ರೀತಿ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡ ಉಪನ್ಯಾಸಕ ಅರೆಸ್ಟ್‌
    Next Article
    ಮೊಟ್ಟೆ ಖರೀದಿಸಿ ಚಿಲ್ಲರೆ ವಾಪಾಸ್‌ ಪಡೆಯುವ ವಿಚಾರಕ್ಕೆ ಹಲ್ಲೆ: ವ್ಯಾಪಾರಿ ಸಾ*ವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment