Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

    Source: just kannada

    02 Jul 2026, 11:26 AM
    1 day ago

    ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ ತಂದ ಕೀರ್ತಿಯು ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರಿಲ್ಲದೆ ಹೋಗಿದ್ದರೆ ಶರಣ ಸಂಸ್ಕೃತಿ, ಲಿಂಗಾಯತ ಧರ್ಮ, ಬಸವಾದಿ ಶರಣರು ಎಲ್ಲವೂ ಕಳೆದು ಹೋಗುತ್ತಿತ್ತು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್  ಹೇಳಿದ್ದಾರೆ. ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘ ಮತ್ತು ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ಜತೆಗೂಡಿ ಇಲ್ಲಿನ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಹಳಕಟ್ಟಿ ಜನ್ಮ ದಿನ ಮತ್ತು ವಚನ ಸಂರಕ್ಷಣಾ ದಿನಾಚರಣೆ […] The post ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ
    Next Article
    ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment