Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇಂದ್ರ ಸಚಿವರ ಭೇಟಿ: ಅನುದಾನ ಬಿಡುಗಡೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಮನವಿ

    Source: just kannada

    03 Jul 2026, 05:37 AM
    13 hours ago

    ಬೆಂಗಳೂರು,ಜುಲೈ,3,2026 (www.justkannada.in): ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಖನ್ ಸಾಹು ಅವರನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ​ ಭೇಟಿಯಾಗಿ ಅನುದಾನ ಬಿಡುಗಡೆಗೆ ಮನವಿ ಮಾಡಿದರು. ಬೆಂಗಳೂರಿಗೆ ಆಗಮಿಸಿದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಖನ್ ಸಾಹು ಅವರನ್ನು ಕುಮಾರಕೃಪ ಅತಿಥಿಗೃದಲ್ಲಿ ಭೇಟಿ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕದ ಅರ್ಹ ನಗರಾಭಿವೃದ್ಧಿ ಸಂಸ್ಥೆಗಳಿಗೆ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ) 2025-26ನೇ […] The post ಕೇಂದ್ರ ಸಚಿವರ ಭೇಟಿ: ಅನುದಾನ ಬಿಡುಗಡೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    1.20 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದ ಸರ್ವೆಯರ್
    Next Article
    ಶಿವಮೊಗ್ಗಕ್ಕೆ ಸಚಿವ ರಾಮಲಿಂಗಾ ರೆಡ್ಡಿ : ಯಾವಾಗ, ಕಾರಣವೇನು 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment