Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡ್ತಿದ್ದಾರೆ: ವಿಜಯೇಂದ್ರ ಆರೋಪ

    Source: HOSADIGANTHA

    03 Jul 2026, 06:46 AM
    12 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಿನ್ನೆಯಷ್ಟೇ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್‌ಐಆರ್‌ ಕೆಲಸ ಮಾಡ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗಡೆ ಎಸ್‌ಐಆರ್‌ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಆಗಸ್ಟ್​ ತಿಂಗಳಿನಲ್ಲಿ ಮುಂಗಾರು ಅಧಿವೇಶನ ಮಾಡುತ್ತಾರಂತೆ. ಆದರೆ ಅಧಿವೇಶನ ಮುಂದೂಡಲು ಎಸ್​ಐಆರ್​​​ ಕಾರಣ ಅಲ್ಲ. ರೇಟ್​ ಫಿಕ್ಸ್ ಆಗದೆ ಸಂಪುಟ ವಿಸ್ತರಣೆ ಡೇಟ್​ ಫಿಕ್ಸ್​ ಆಗುತ್ತಿಲ್ಲ. ಶಾಸಕರು ಏನು ಮನೆ […] The post ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡ್ತಿದ್ದಾರೆ: ವಿಜಯೇಂದ್ರ ಆರೋಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ
    Next Article
    The Employees’ Provident Funds (EPF) Scheme, 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment