Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಮಗೆ ತಾಕತ್ತಿದ್ದರೆ, ಧಮ್ಮಿದ್ದರೆ, ಕನ್ನಡಿಗರ ಮೇಲೆ ಕಾಳಜಿಯಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ: ಸಿಎಂಗೆ ಆರ್‌. ಅಶೋಕ್‌ ಸವಾಲ್‌

    Source: HOSADIGANTHA

    03 Jul 2026, 06:58 AM
    13 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಿಮ್ಮದೇ ಕಾಂಗ್ರೆಸ್‌ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರಯ ಮೇಕೆದಾಟಿಗೆ ಒಂದು ಇಟ್ಟಿಗೆ ಹಾಕೋದಕ್ಕೂ ಬಿಡೋದಿಲ್ಲ ಎಂದು ಸವಾಲ್‌ ಹಾಕಿದ್ದಾರೆ. ನೀವೇನ್‌ ಮಾಡ್ತಾ ಇದ್ದೀರಾ? ನಿಮಗೆ ತಾಕತ್ತಿದ್ದರೆ, ಧಮ್ಮಿದ್ದರೆ, ಕನ್ನಡಿಗರ ಮೇಲೆ ನಿಜವಾದ ಕಾಳಜಿಯಿದ್ದರೆ, ಈಗ ಚೆನ್ನೈಗೆ ಪಾದಯಾತ್ರೆ ಮಾಡಿ ಅಲ್ಲಿನ ತಮಿಳುನಾಡು ಕಾಂಗ್ರೆಸ್ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಕೂತು ನಿಮ್ಮ ರಾಜಕೀಯ ಬದ್ಧತೆಯನ್ನು ಸಾಬೀತುಪಡಿಸಿ ಎಂದು ಸಿಎಂ ಡಿ.ಕೆ. ಶಿವಕುಮಾರ್‌ಗೆ ಆರ್‌. ಅಶೋಕ್‌ ಸವಾಲ್‌ ಹಾಕಿದ್ದಾರೆ. ಡಿಕೆಶಿ ವಿರುದ್ಧ ಸುದೀರ್ಘ ಟ್ವೀಟ್‌ […] The post ನಿಮಗೆ ತಾಕತ್ತಿದ್ದರೆ, ಧಮ್ಮಿದ್ದರೆ, ಕನ್ನಡಿಗರ ಮೇಲೆ ಕಾಳಜಿಯಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ: ಸಿಎಂಗೆ ಆರ್‌. ಅಶೋಕ್‌ ಸವಾಲ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ICC’s Return to Play Post-Pregnancy Guidelines
    Next Article
    ಮಳೆ ಬರುವ ಲಕ್ಷಣ ಇಲ್ಲ, ಶೀಘ್ರ ಬರ ಪರಿಹಾರ ಕ್ರಮ ಕೈಗೊಳ್ಳಿ ಎಂದ ಆರ್‌. ಅಶೋಕ್‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment