Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಾನಾಪುರದ ಕಕ್ಕೇರಿಯಲ್ಲಿ ಮತಾಂತರಕ್ಕೆ ಯತ್ನ? ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ, ತನಿಖೆಗೆ ಒತ್ತಾಯ

    Source: HOSADIGANTHA

    03 Jul 2026, 05:10 AM
    15 hours ago

    ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ​ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಹೊಸ ಗೌಟನ್ ಪ್ರದೇಶದಲ್ಲಿ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಆಮಿಷಗಳ ಮೂಲಕ ಮತಾಂತರಕ್ಕೆ ಪ್ರೇರೇಪಿಸಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ​ಘಟನೆಯ ವಿವರ:​ಸ್ಥಳೀಯ ಮೂಲಗಳ ಪ್ರಕಾರ, ಕಕ್ಕೇರಿ ಗ್ರಾಮದ ಹೊಸ ಗೌಟನ್ ವ್ಯಾಪ್ತಿಯಲ್ಲಿ ಕೆಲ ವ್ಯಕ್ತಿಗಳು ಬಡ ಮತ್ತು ಅಮಾಯಕ ಕುಟುಂಬಗಳನ್ನು ಸಂಪರ್ಕಿಸಿ, ವಿವಿಧ ಆಮಿಷಗಳನ್ನು ಒಡ್ಡುವ ಮೂಲಕ ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು ಎನ್ನಲಾಗಿದೆ. ಈ […] The post ಖಾನಾಪುರದ ಕಕ್ಕೇರಿಯಲ್ಲಿ ಮತಾಂತರಕ್ಕೆ ಯತ್ನ? ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ, ತನಿಖೆಗೆ ಒತ್ತಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೂನ್‌ ಕಳೆದರೂ ಮಳೆಯ ಸುಳಿವೇ ಇಲ್ಲ, ಕೃಷ್ಣೆಯ ಒಡಲು- ಮೀನುಗಾರರ ಹೊಟ್ಟೆ ಎರಡೂ ಖಾಲಿ ಖಾಲಿ!
    Next Article
    Crèche Guidelines in India: Rules, Labour Laws, Safety Norms & Childcare Standards

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment