Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಧ್ಯಸ್ಥಿಕೆ ಕೇಂದ್ರಗಳು ತ್ವರಿತ ನ್ಯಾಯದಾನಕ್ಕೆ ಪ್ರಮುಖ ದಾರಿಯಾಗಲಿವೆ-ನ್ಯಾ. ಎಸ್.ಜಿ ಪಂಡಿತ್

    Source: just kannada

    04 Jul 2026, 08:37 PM
    1 day ago

    ಮೈಸೂರು, ಜುಲೈ,4,2026 (www.justkannada.in): ಸಂಧಾನ ಅಥವಾ ಮಧ್ಯಸ್ಥಿಕೆ ಕೇಂದ್ರಗಳು ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಮೂಲಕ ತ್ವರಿತ ನ್ಯಾಯದಾನಕ್ಕೆ ಪ್ರಮುಖ ದಾರಿಯಾಗಲಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಅವರು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮೈಸೂರು ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ, ಮೈಸೂರು. ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ  ಮೈಸೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡವನ್ನು  ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ […] The post ಮಧ್ಯಸ್ಥಿಕೆ ಕೇಂದ್ರಗಳು ತ್ವರಿತ ನ್ಯಾಯದಾನಕ್ಕೆ ಪ್ರಮುಖ ದಾರಿಯಾಗಲಿವೆ-ನ್ಯಾ. ಎಸ್.ಜಿ ಪಂಡಿತ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಂಪುಟದಲ್ಲಿ ಹಿರಿಯರಿಗೂ ಹೊಸಬರಿಗೂ ಅವಕಾಶ ಕೊಡಿ- ‘ಕೈ’ ಶಾಸಕ ಆಗ್ರಹ
    Next Article
    ಸರ್ಕಾರ ಬದುಕಿದ್ರೆ ಕೂಡಲೇ ರೈತರಿಗೆ ಪರಿಹಾರ ಘೋಷಿಸಲಿ- ಆರ್.ಅಶೋಕ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment