Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆಗಾಲದಲ್ಲೇ ಬೇಸಿಗೆ ನಿಯಮ ಜಾರಿ: ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಇತರೆ ಉದ್ದೇಶಕ್ಕೆ ಬಳಸಿದರೆ ಭಾರಿ ದಂಡ!

    Source: HOSADIGANTHA

    05 Jul 2026, 03:09 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕಾಗುತ್ತಿದ್ದರೂ, ಬೆಂಗಳೂರು ಜಲಮಂಡಳಿ (BWSSB) ನಗರದಾದ್ಯಂತ ಕುಡಿಯುವ ನೀರಿನ ಸಂರಕ್ಷಣೆಗಾಗಿ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಜಾರಿಗೆ ತರುತ್ತಿದ್ದ ನೀರಿನ ಉಳಿತಾಯ ಕ್ರಮಗಳನ್ನು, ಈ ಬಾರಿ ಮಳೆಗಾಲದಲ್ಲೇ ಕಡ್ಡಾಯವಾಗಿ ಜಾರಿಗೊಳಿಸಿ ಜಲಮಂಡಳಿ ಆದೇಶಿಸಿದೆ. ಕಾವೇರಿ ನೀರು ಅಥವಾ ಶುದ್ಧೀಕರಿಸಿದ ಕುಡಿಯುವ ನೀರಿನಿಂದ ಕಾರು, ಬೈಕ್ ಸೇರಿದಂತೆ ಯಾವುದೇ ವಾಹನಗಳನ್ನು ತೊಳೆಯುವಂತಿಲ್ಲ. ಮನೆ ಮತ್ತು ವಾಣಿಜ್ಯ ಸಂಕೀರ್ಣಗಳ ಕೈದೋಟ ಅಥವಾ ಗಿಡಗಳಿಗೆ ಕುಡಿಯುವ […] The post ಮಳೆಗಾಲದಲ್ಲೇ ಬೇಸಿಗೆ ನಿಯಮ ಜಾರಿ: ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಇತರೆ ಉದ್ದೇಶಕ್ಕೆ ಬಳಸಿದರೆ ಭಾರಿ ದಂಡ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ
    Next Article
    ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ಧತೆ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment