Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶುದ್ಧ ಕುಡಿಯುವ ನೀರು ಸರಬರಾಜಿಗೆ ಸೂಚನೆ

    Source: Chitradurga news

    05 Jul 2026, 08:47 PM
    1 day ago

    CHITRADURGA NEWS | 05 JULY 2026 ಚಿತ್ರದುರ್ಗ: ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕಲುಷಿತ ನೀರು ಸರಬರಾಜಾಗದಂತೆ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ | ಡಾ.ಜಿ.ಪರಮೇಶ್ವರ್  ಮಳೆಗಾಲದಲ್ಲಿ ಪೈಪ್‌ಲೈನ್‌ಗಳ ಮೂಲಕ ನೀರು ಸರಬರಾಜು ಮಾಡುವಾಗ ವಿಶೇಷ ಎಚ್ಚರಿಕೆ ಅಗತ್ಯ. ಕೆಲವು ಕಡೆಗಳಲ್ಲಿ ಪೈಪ್‌ಗಳನ್ನು ಸರಿಯಾಗಿ ಜೋಡಿಸದೇ ಇರುವುದರಿಂದ ನೀರು ನಿಂತು ಪಾಚಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರದುರ್ಗದ ನಿಯಲಿಟ್ ಕೇಂದ್ರದಲ್ಲಿ ಉದ್ಯೋಗಾವಕಾಶ | ಜುಲೈ 21 ರಂದು ನೇರ ಸಂದರ್ಶನ
    Next Article
    ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಗೆ ಡಿಸಿಎಂ ಸೂಚನೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment