Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಿಲ್ಲೆಯಲ್ಲಿ ಗೋಶಾಲೆ ಮತ್ತು ಮೇವು ಬ್ಯಾಂಕ್‌ಗಳ ಸ್ಥಾಪನೆ 

    Source: Chitradurga news

    05 Jul 2026, 05:35 AM
    15 hours ago

    CHITRADURGA NEWS | 05 JULY 2026 ಚಿತ್ರದುರ್ಗ: ಜಿಲ್ಲೆಯಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಹಿಂದೆ ಇದ್ದ ವ್ಯವಸ್ಥೆಯನ್ನು ಪರಾಮರ್ಶಿಸಿ, ಎಲ್ಲಿ ಅಗತ್ಯವಿದೆಯೋ ಅಲ್ಲಿ ತಕ್ಷಣವೇ ಇವುಗಳನ್ನು ಕಾರ್ಯಗತಗೊಳಿಸಲು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಪ್ರಕೃತಿ ವಿಕೋಪದ ನಿರ್ವಹಣೆಗಾಗಿ ಎನ್‌ಡಿಆರ್‌ಎಫ್ ಅನುದಾನವನ್ನು ಮುಂಚಿತವಾಗಿಯೇ ಕಾಯ್ದಿರಿಸಿಕೊಂಡು ಬಳಸಿಕೊಳ್ಳಬೇಕು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು. ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲು ಕೇಂದ್ರದ ಅನುದಾನ ಬೇಕು 
    Next Article
    DCC ಬ್ಯಾಂಕ್ | ಬೆಳೆಸಾಲ ಮನ್ನಾ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಮನವಿ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment