Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

    Source: Guaranteenws

    05 Jul 2026, 03:25 AM
    20 hours ago

    ಉತ್ತರಾಖಂಡ (ಜುಲೈ): ಅಯೋಧ್ಯೆ ರಾಮಮಂದಿರದ ಕಾಣಿಕೆ ಮತ್ತು ಹಣಕಾಸು ನಿರ್ವಹಣೆ ಕುರಿತ ವಿವಾದಗಳ ಬೆನ್ನಲ್ಲೇ ಇದೀಗ ಉತ್ತರಾಖಂಡದ ಪ್ರಸಿದ್ಧ ತೀರ್ಥಕ್ಷೇತ್ರಗಳಾದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಲ್ಲೂ ಹುಂಡಿ ಹಣ ಅಕ್ರಮದ ಆರೋಪ ಕೇಳಿಬಂದಿದೆ. ಈ ಆರೋಪಗಳು ಹೊರಬಿದ್ದಿರುವ ಬೆನ್ನಲ್ಲೇ ಬದರಿನಾಥ–ಕೇದಾರನಾಥ ದೇವಾಲಯ ಸಮಿತಿ (BKTC) ಸಮಗ್ರ ತನಿಖೆಗೆ ಮುಂದಾಗಿದೆ. ಬದರಿನಾಥ ಕೇದಾರ ದೇವಾಲಯ ಸಮಿತಿ ಅಡಿ 47 ದೇಗುಲ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ ಜೊತೆಗೆ ಒಟ್ಟು 47 ದೇವಾಲಯಗಳ ಆಡಳಿತ ಹಾಗೂ ನಿರ್ವಹಣೆಯ ಹೊಣೆ BKTC ಮೇಲಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ
    Next Article
    ಇಂಗ್ಲಿಷ್ ತರಗತಿ 03 | Verbs & Tenses | ವಿಜಯೀಭವ ಉಪನ್ಯಾಸ ಸರಣಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment